ಕೃತಕ ಬುದ್ಧಿಮತ್ತೆ ಬಳಸಿ ಲೇಖನ ಬರೆದ ವಿದ್ಯಾರ್ಥಿಗೆ

 ಕೃತಕ ಬುದ್ಧಿಮತ್ತೆ ಬಳಸಿ ಲೇಖನ ಬರೆದ ವಿದ್ಯಾರ್ಥಿಗೆ


ಮೂಲ: ಜೋಸೆಫ್ ಫಸಾನೋ

ಅನುವಾದ: ಸಿ ಪಿ ರವಿಕುಮಾರ್


ಇಗೋ ನಿನಗೆ ವಾಪಸು ಕಳಿಸುತ್ತಿರುವೆ ನಿನ್ನ ಲೇಖನ.

ನನಗೆ ಕೇಳಿಸುತ್ತಿದೆ ನಿನ್ನ ಒದ್ದಾಟ.

ಜೀವನ ನಿನಗೆ ಬಹಳ ಕಷ್ಟವಾಗಿರಬೇಕು.

ಅಮೂಲ್ಯವಾಗಿದೆ ನಿನಗೆ ಭೂಮಿಯ ಮೇಲಿನ

ಒಂದೊಂದೂ ಕ್ಷಣ.

ಆದರೆ ನಿನಗೆ ಮುಕ್ತಿ ಬೇಕಾಗಿರುವುದು 

ಯಾವುದರಿಂದ ಹೇಳು. 

ಜೀವಿಸುವುದರಿಂದಲೇ?

ಬದುಕೆಂಬ ಪವಾಡದಿಂದಲೇ?

ನೆನಪಿಡು.

ಯಾರು ಕೆಲಸವನ್ನು ಪ್ರೀತಿಸುತ್ತಾರೋ

ಅವರು ಮಾತ್ರ ಪ್ರೀತಿಗೆ ಅರ್ಹರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

"ಬಾರಿಸು ಕನ್ನಡ ಡಿಂಡಿಮವ" - ಒಂದು ಮರು ಓದು

ಕರ್ನಾಟಕ ನಾಡಗೀತೆ - ಒಂದು ಸರಳ ಅರ್ಥವಿವರಣೆ

ಕತ್ತಲೆ ಬೆಳಕು - ಶ್ರೀರಂಗರ ನಾಟಕ