ಭಜಿಸುತಿರು ಕೃಷ್ಣನಾಮ!
ಓ ಮನ! ಭಜಿಸುತಿರು ಕೃಷ್ಣನಾಮ!
ದಾಟದಿರು ಗುರುವು ಹಾಕಿದ ಗೆರೆ, ಸಲ್ಲಿಸು ಸಂತರಿಗೆ ಪ್ರಣಾಮ!
ಓದಿ ಅರ್ಥೈಸು ಭಾಗವತದ ಕಥೆ, ಪಡೆದುಕೋ ಪುಣ್ಯಾರಾಮ!
ಏಕೆ ಕೃಷ್ಣನ ನಾಮದ ಸ್ಮರಣೆ ಇಲ್ಲದೇ, ವ್ಯರ್ಥಗೊಳಿಸುವೆ ಜನುಮ!
ಹರಿದುಹೋಗುತಿದೆ ಕೃಷ್ಣನಾಮಸುಧೆ, ತೃಷೆ ಇದ್ದವರಿಗೆ
ಸೂರದಾಸ ಶ್ರೀಹರಿಯ ಚರಣವೇ ಸಾಫಲ್ಯ ಪರಂಧಾಮ!
रे मन कृष्ण नाम कहि लीजै
गुरु के बचन अटल करि मानहिं, साधु समागम कीजैपढिए गुनिए भगति भागवत, और कथा कहि लीजै
कृष्ण नाम बिनु जनम बादिही, बिरथा काहे जीजै
कृष्ण नाम रस बह्यो जात है, तृषावंत है पीजै
सूरदास हरिसरन ताकिए, जन्म सफल करी लीजै
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ