ಅಯೋಧ್ಯೆ
ಸಿ.ಪಿ. ರವಿಕುಮಾರ್ ಮುಗಿಸಿ ಊಟ ಹೊರಬಂದರೆ ಅವರಿಬ್ಬರೂ ಒಂಬತ್ತು ಎಂದು ಊಹಿಸಬಹುದು ವೇಳೆಯ ಜಗುಲಿಯ ಮೇಲೆ ಮಣೆ ಹಾಸಿ ಕುಳಿತು ಜಗಿಯುತ್ತಾರೆ ಮಡದಿ ಮಡಿಸಿಕೊಟ್ಟ ವೀಳೆಯ ಜಗಳವಾಡುತ್ತಾರೆ ಏನಾದರೂ ತೆಗೆದು ಸಗಣಿ ಎರಚುತ್ತಾರೆ ಪರಸ್ಪರರ ಮೇಲೆ ಸಿಗದು ಈ ದೇಶದಲ್ಲಿ ನ್ಯಾಯವೆಂದು ಉಗಿಯುತ್ತಾನೆ ಎಡಗಡೆಗೆ ಕುಳಿತವನು ನಗುತ್ತಾ ಬಲಗಡೆಗೆ ಕುಳಿತವನ ಉತ್ತರ ಮಗ್ಗುಲಿನ ದೇಶಕ್ಕೇಕೆ ಹೋಗಬಾರದು ಬಂಧು! "ಭಗ್ನಗೊಳಿಸಿದವರಿಗೆ ಬೇಡವೇ ಯಾವುದೇ ಶಿಕ್ಷ!" "ಭಗ್ನಗೊಳಿಸಿದ್ದು ಯಾರು ಹಂಪೆಯ ವಿರೂಪಾಕ್ಷ! ಹೀಗೆ ವಾದಕ್ಕೆ ಪ್ರತಿವಾದ, ಉತ್ತರಕ್ಕೆ ಕಾಯದೆ ಯುಗಯುಗಾದಿ ಕಳೆದರೂ ಮುಗಿಯದ ತಗಾದೆ